ನಮಸ್ಕಾರ ಪ್ರೀಯ ಸ್ನೇಹಿತರೇ, ಯಾರಿಗೆ 2000 ಹಣ ಜಮಾ ಮಾಡಿದ್ದಾರೆ, ಯಾರೆಲ್ಲಾ ಖಾತೆ ಹಣ ಜಮಾ ಆಗಿದೆ ಎಂಬುದನ್ನು ತಿಳಿಯೋಣ. ಕೇಂದ್ರ ಸರ್ಕಾರದಿಂದ ಎಲ್ಲರ ಖಾತೆಗೆ 2000 ಹಣ ಬಿಡುಗಡೆಯಾಗಿದೆ. ಆ ಯೋಜನೆ ಯಾವುದು ಎಂದರೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ.
ಕಿಸಾನ್ ಸಮ್ಮಾನ್ ಯೋಜನೆಯ 15ನೇ ಕಂತಿನ ಹಣವನ್ನ ಬಿಡುಗಡೆ ಮಾಡಿದ್ದಾರೆ ಆದ್ದರಿಂದ ಪ್ರತಿಯೊಬ್ಬ ರೈತರ ಖಾತೆಯೂ ಕೂಡ ಹಣ ಜಮಾ ಮಾಡಲು ಮುಂದಾಗಿದ್ದಾರೆ. ಅನೇಕ ರೈತರ ಖಾತೆಗೆ ಜಮಾ ಆಗುತ್ತದೆ ಇನ್ನೂ ಕೆಲವೊಂದಿಷ್ಟು ರೈತರ ಖಾತೆಗೆ ಜಮಾ ಆಗಬೇಕಾಗಿದೆ. 15ನೇ ಕಂತಿನ ಎರಡು ಸಾವಿರ ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.
ಎಂಟು ಕೋಟಿ ಗಿಂತ ಹೆಚ್ಚು ರೈತರು ಈ ಹಣವನ್ನ ಪಡೆದುಕೊಳ್ಳುತ್ತಿದ್ದಾರೆ ಕೇಂದ್ರ ಸರ್ಕಾರದ ಉದ್ದೇಶವೇ ರೈತರಿಗೆ ಅನುಕೂಲವಾಗಬೇಕು ಎಂಬುದು ಆದ್ದರಿಂದ ಅನೇಕ ಜನ ರೈತರು ಈ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. 18000 ಕೋಟಿಗಿಂತ ಹೆಚ್ಚು ಹಣವನ್ನ ಮೋದಿ ಅವರು ಬಿಡುಗಡೆ ಮಾಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 15ನೇ ಕಂತಿನ ಹಣವನ್ನ ಬಿಡುಗಡೆ ಮಾಡಿದ್ದಾರೆ ಆದ್ದರಿಂದ ಎಲ್ಲಾ ರೈತರ ಖಾತೆಗೂ ಕೂಡ ಜಮಾ ಆಗುತ್ತದೆ. ಎಲ್ಲಾ ರೈತರ ಖಾತೆಗೂ ಕೂಡ ಜಮಾ ಮಾಡಿದ್ದಾರೆ ಆದ್ದರಿಂದ ಪ್ರತಿಯೊಬ್ಬ ರೈತರು ಕೂಡ ತಮ್ಮ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿಕೊಳ್ಳುವುದು ತುಂಬಾ ಉತ್ತಮವಾಗಿರುತ್ತದೆ
ಇದು ಕೇಂದ್ರ ಸರ್ಕಾರದಿಂದ ರೈತರಿಗೆ ಬಂದಂತಹ ಯೋಜನೆಯಾಗಿದೆ ಪ್ರತಿಯೊಬ್ಬ ರೈತರು ಕೂಡ ಇದರ ಅನುಕೂಲವನ್ನು ಪಡೆದುಕೊಳ್ಳಲೇಬೇಕು. ಪ್ರತಿಯೊಬ್ಬ ರೈತರು ಕೂಡ ಈ ಸೌಲಭ್ಯಗಳನ್ನು ಪಡೆದುಕೊಳ್ಳಲೇಬೇಕು. ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ಯೋಜನೆ ಜಾರಿಗೆ ಬಂದಿರುವುದೇ ರೈತರಿಗಾಗಿ 14 ಕಂತಿನ ಹಣವನ್ನು ಬಿಡುಗಡೆ ಮಾಡಿದ್ದರು
ಈ ತಿಂಗಳು 15ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ ಆದ್ದರಿಂದ ಪ್ರತಿಯೊಬ್ಬ ರೈತರು ಕೂಡ ಈ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂಬುದು ಕೇಂದ್ರ ಸರ್ಕಾರದ ಉದ್ದೇಶ ಆದ್ದರಿಂದ ಕೇಂದ್ರದಿಂದ ಬಂದಂತಹ ಒಂದು ಹೊಸದಾದ ನಿಯಮ ಎಂದು ಹೇಳಬಹುದು. ಪ್ರತಿಯೊಬ್ಬರಿಗೂ ಕೂಡ ಇದು ಒಂದು ಒಳ್ಳೆಯ ಸುದ್ದಿ ಎಂದು ಹೇಳಬಹುದು.
- ಎಫ್ ಡಿ ಎ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ
- ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣ
- SSP ಹಣ ಬಿಡುಗಡೆ ಆಗಿದೆ ಹಣ ಪಡೆಯೋಕೆ ಹೇಗೆ ಮಾಡಿ
- BDA ಖಾಲಿ ಇರುವಂತ ಹುದ್ದೆಗಳ ನೇಮಕಾತಿ
- ಮಹಾನಗರ ಪಾಲಿಕೆಯಲ್ಲಿ ನೇಮಕಾತಿ
- 30 ಡಿಸೆಂಬರ್ 2023ರ ಒಳಗಾಗಿ ಈ ಕೆಲಸ ಮಾಡದ್ದಿದ್ದರೆ ನಿಮ್ಮ ಬಿಪಿಎಲ್ ಕಾರ್ಡ್
ಮಾಹಿತಿ ಆಧಾರ