ದೇವರ ಪ್ರದಕ್ಷಿಣೆ ಮಾಡುವ ವಿಷಯದಲ್ಲಿ ಈ ತಪ್ಪು ಮಾಡೋಕೆ ಹೋಗಬೇಡಿ

ದೇವರು

ಪ್ರದಕ್ಷಿಣೆಯ ಫಲ ಏನೆಂಬುದನ್ನು ಈಗ ಈ ಲೇಖನದಲ್ಲಿ ನೋಡೋಣ. ಪ್ರದಕ್ಷಿಣೆ ಏಕೆ ಹಾಕುತ್ತೇವೆ ಎಂಬುದು ಹೆಚ್ಚಿನ ಜನರಿಗೆ ತಿಳಿದಿಲ್ಲ ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆಯ ಅರ್ಥ ಆಗಿದೆ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಬಾರಿ ಮಾಡಿದರೆ ಏನು ಫಲ ಎಂಬುದನ್ನು ಈ ಲೇಖನದ ಮೂಲಕ ತಿಳಿಯೋಣ. ದೇವಸ್ಥಾನದಲ್ಲಿ 5 ಬಾರಿ ಪ್ರದಕ್ಷಿಣೆ ಮಾಡಿದರೆ ಜಯ ಸಿಗುತ್ತದೆ ಹಾಗೆಯೇ 7 ಬಾರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಶತ್ರುಗಳನ್ನು ಪರಾಜಯ ಮಾಡಬಹುದು.

9 ಬಾರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಸಂತಾನ ಪ್ರಾಪ್ತಿ ಆಗುತ್ತದೆ. 11 ಬಾರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಆಯುಷ್ಯ ವೃದ್ಧಿ ಆಗುತ್ತದೆ. ದೇವಸ್ಥಾನಕ್ಕೆ 13 ಬಾರಿ ಪ್ರದಕ್ಷಿಣೆ ಹಾಕುವುದರಿಂದ ಪ್ರಾರ್ಥನೆ ಸಿದ್ಧಿ ಆಗುತ್ತದೆ 15 ಬಾರಿ ಪ್ರದಕ್ಷಿಣೆ ಹಾಕುವುದರಿಂದ ಧನ ಪ್ರಾಪ್ತಿ ಆಗುತ್ತದೆ 17 ಬಾರಿ ಪ್ರದಕ್ಷಿಣೆ ಮಾಡಿದರೆ ಧನ ವೃದ್ಧಿ ಆಗುತ್ತದೆ. 19 ಬಾರಿ ಪ್ರದಕ್ಷಿಸಿದರೆ ರೋಗ ನಿವಾರಣೆ ಆಗುತ್ತದೆ. ದೇವಸ್ಥಾನಕ್ಕೆ ಬೆಳಗಿನ ಜಾವ ಪ್ರದಕ್ಷಿಣೆ ಹಾಕಿದರೆ ರೋಗ ನಿವಾರಣೆ ಆಗುತ್ತದೆ ಮಧ್ಯಾಹ್ನ ಪ್ರದಕ್ಷಿಣೆ ಹಾಕಿದರೆ ಇಷ್ಟಾರ್ಥ ಸಿದ್ಧಿ ಆಗುತ್ತದೆ ಸಂಜೆ ವೇಳೆ ಪ್ರದಕ್ಷಿಣೆ ಮಾಡುವುದರಿಂದ ಪಾಪ ದೂರ ಆಗುತ್ತದೆ

ನಿಮ್ಮ ಎಲ್ಲಾ ಕಷ್ಟಗಳು ಪರಿಹಾರ ಆಗಲು ಒಮ್ಮೆ ಕರೆ ಮಾಡಿರಿ 9591893932

ರಾತ್ರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಮೋಕ್ಷ ಸಿದ್ಧಿ ಆಗುತ್ತದೆ. ಪ್ರದಕ್ಷಿಣೆ ಪದದ ಪ್ರತಿ ಅಕ್ಷರ ಅರ್ಥ ಗರ್ಭಿತ ಆಗಿದೆ. ಪ್ರ ಎಂದರೆ ಪಾಪ ನಾಶ ಎಂದು ದ ಎಂದರೆ ಅಭಿಷ್ಟ ಪ್ರಾಪ್ತಿ ಎಂದು ಅರ್ಥ ಕ್ಷಿ ಎಂದರೆ ಕರ್ಮ ನಾಶ ಣೆ ಎಂದರೆ ಮೋಕ್ಷ ಪ್ರಾಪ್ತಿ ಆಗುವುದು ಎಂದು ಅರ್ಥವಾಗಿದೆ. ಪ್ರದಕ್ಷಿಣೆ ಎಂದರೆ ಗರ್ಭಗುಡಿಯನ್ನು ದಕ್ಷಿನಾಭಿಮುಖವಾಗಿ ಸುತ್ತಿ ಬರುವುದು ಎಂದು ಅರ್ಥ.

ತಾನು ಹಿಂದಿನ ಜನ್ಮದಲ್ಲಿ ಮಾಡಿದ ಪಾಪಗಳು ಪದೇ ಪದೇ ದೇವರನ್ನು ಪ್ರದಕ್ಷಿಣೆ ಮಾಡುವುದರಿಂದ ನಾಶ ಆಗಲಿ ಎಂಬ ಭಾವನೆ. ಒಂದನೆಯ ಪ್ರದಕ್ಷಿಣೆ ಯಿಂದ ಎಲ್ಲಾ ಪಾಪ ನಾಶ ಎರಡನೆಯ ಪ್ರದಕ್ಷಿಣೆ ಯಿಂದ ಪ್ರಾಪಂಚಿಕ ಆಧ್ಯಾತ್ಮಿಕ ಲಾಭ ಮೂರನೇ ಪ್ರದಕ್ಷಿಣೆ ಮೋಕ್ಷದ ದಾರಿ ಪ್ರಾಪ್ತಿ ಆಗುತ್ತದೆ. ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು ಅಂದರೆ ಗಣಪತಿಗೆ 1 ಬಾರಿ ಸೂರ್ಯನಿಗೆ. 2 ಬಾರಿ ಪ್ರದಕ್ಷಿಣೆ ಹಾಕಬೇಕು ಯಾವುದೇ ದೇವಿ ಮತ್ತು ವಿಷ್ಣುವಿಗೆ 4 ಬಾರಿ ಪ್ರದಕ್ಷಿಣೆ ಹಾಕಬೇಕು.

ನಿಮ್ಮ ಎಲ್ಲಾ ಕಷ್ಟಗಳು ಪರಿಹಾರ ಆಗಲು ಒಮ್ಮೆ ಕರೆ ಮಾಡಿರಿ 9591893932

ತನ್ನ ದೇಹವೇ ದೇವಾಲಯ ಒಳಗಿರುವ ಆತ್ಮನೇ ಪರಮಾತ್ಮ ಎಂದು ಭಾವಿಸಿದಾಗ ನಿಂತಲ್ಲೇ ಕೈ ಮುಗಿದು ಕೊಂಡು ಮೂರು ಸುತ್ತು ಬರುವುದು ವಾಡಿಕೆ. ಈ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಈ ಲೇಖನವನ್ನು ನಿಮ್ಮ ಎಲ್ಲಾ ಆಪ್ತರಿಗೆ ಶೇರ್ ಮಾಡುವುದನ್ನು ಮಾತ್ರ ತಪ್ಪದೇ ಮರೆಯದಿರಿ.ಮಾಡಿದ ಪಾಪಗಳಿಗೆ ಪ್ರಾಯಶ್ಚಿತ ಆಗುತ್ತದೆ. ಈ ಎಲ್ಲಾ ಲಾಭಗಳನ್ನು ಪಡೆಯುವ ರಾಶಿಗಳು ಮೇಷ ರಾಶಿ ತುಲಾ ರಾಶಿ ಕರ್ಕಾಟಕ ರಾಶಿ ಮಿಥುನ ರಾಶಿ ಮೀನಾ ರಾಶಿ ಮತ್ತು ಕುಂಭ ರಾಶಿ.

ಪಂಡಿತ್ ಶ್ರೀನಿವಾಸ್ ಗುರೂಜಿ ಕುಡ್ಲ ಅವರಿಂದ ನಿಮ್ಮ ಎಂತಹ ಕಷ್ಟದ ಸಮಸ್ಯೆಗಳು ಇದ್ದರು ಸಹ 100% ಪರಿಹಾರ ಒಮ್ಮೆ ಕರೆ ಮಾಡಿರಿ 9591893932 ಸತಿ-ಪತಿ ಕಲಹ ಅಥವ, ಡೈವರ್ಸ್ ಸಮಸ್ಯೆ, ಅಥವ ಸ್ತ್ರೀ ಪುರುಷ ಪ್ರೇಮ ವಿಚಾರ ಅಥವ ಸಂತಾನ ಫಲ ಅಥವ ಗ್ರಹ ದೋಷ ಏನೇ ಸಮಸ್ಯೆ ಇರಲಿ ಒಮ್ಮೆ ಕರೆ ಮಾಡಿರಿ 9591893932 ಈಗಿನ ಕಾಲದಲ್ಲಿ ಸಹ ಜೀವಂತವಾಗಿರುವ ಕೇರಳದ ಕೆಲವು ರಹಸ್ಯ ಪೂಜೆಗಳಿಂದ ನಿಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡಲಾಗುವುದು ಒಮ್ಮೆ ಕರೆ ಮಾಡಿರಿ 9591893932 ಈಗಾಗಲೇ ಸಾವಿರಾರು ಜನರು ನೆಮ್ಮದಿ ಜೀವನ ಕಂಡಿದ್ದಾರೆ, ನಿಮ್ಮ ಗುಪ್ತ ಸಮಸ್ಯೆಗಳು ಏನೇ ಇದ್ದರು ಸಹ ನಮ್ಮ ಜೊತೆಗೆ ಮುಕ್ತವಾಗಿ ಹಂಚಿಕೊಳ್ಳಿ ಖಂಡಿತ ಅದಕ್ಕೆ ಶಾಶ್ವತ ಪರಿಹಾರ ದೊರೆಯಲಿದೆ 9591893932

COPYING OR REPRODUCING THE ABOVE CONTENT IN ANY FORMAT WITHOUT APPROVAL IS CRIMINAL OFFENCE AND WILL BE PROSECUTED IN BENGALURU COURT. ALL ARTICLES COPYRIGHT PROTECTED

Leave a Reply

Your email address will not be published.